22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು.


ಮೇ.12 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆದ ಕಲಾ ಪ್ರತಿಭೆಗಳು ಸಂಸ್ಥೆಯ 5 ನೇ ವರ್ಷದ ಸಂಭ್ರಮದಲ್ಲಿ ಜೀ.ಕನ್ನಡ ಡ್ರಾಮಾ ಜೂನಿಯರ್ ಫೈನಲಿಸ್ಟ್ ಅಪೂರ್ವ ಮಾಳ ಇವರ ವತಿಯಿಂದ ಸನ್ಮಾನ ನಡೆಯಿತು.


ಈ ಸಂದರ್ಭದಲ್ಲಿ ಅಕ್ಷತಾ ಮಾಳ, ಕಲಾ ಪ್ರತಿಭೆಗಳು ತಂಡದ ವಿಜಯಚ್ಚಂದ್ರ ಮುಂಡ್ಲಿ, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ಧನರಾಜ ಆಚಾರ್ಯ, ಮಧುಕರ ಕೊಟೇಶ್ವರ, ಪ್ರಸಾದ್ ನಾಯಕ್ ಕಾರ್ಕಳ, ರಾಕೇಶ್ ಪೊಳಲಿ ಉಪಸ್ಥಿತರಿದ್ದರು.

Related posts

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ಕಡಿರುದ್ಯಾವರ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya
error: Content is protected !!