25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು.


ಮೇ.12 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆದ ಕಲಾ ಪ್ರತಿಭೆಗಳು ಸಂಸ್ಥೆಯ 5 ನೇ ವರ್ಷದ ಸಂಭ್ರಮದಲ್ಲಿ ಜೀ.ಕನ್ನಡ ಡ್ರಾಮಾ ಜೂನಿಯರ್ ಫೈನಲಿಸ್ಟ್ ಅಪೂರ್ವ ಮಾಳ ಇವರ ವತಿಯಿಂದ ಸನ್ಮಾನ ನಡೆಯಿತು.


ಈ ಸಂದರ್ಭದಲ್ಲಿ ಅಕ್ಷತಾ ಮಾಳ, ಕಲಾ ಪ್ರತಿಭೆಗಳು ತಂಡದ ವಿಜಯಚ್ಚಂದ್ರ ಮುಂಡ್ಲಿ, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ಧನರಾಜ ಆಚಾರ್ಯ, ಮಧುಕರ ಕೊಟೇಶ್ವರ, ಪ್ರಸಾದ್ ನಾಯಕ್ ಕಾರ್ಕಳ, ರಾಕೇಶ್ ಪೊಳಲಿ ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya
error: Content is protected !!