ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ: ನಿನ್ನೆ ಸಂಜೆಯ ಗಾಳಿ ಮಳೆಗೆ ಬೆಳ್ತಂಗಡಿ ನಗರದ ಕುತ್ಯಾರು ರಸ್ತೆಯಲ್ಲಿ ಕೃಷ್ಣಪ್ಪ ಭಂಡಾರಿ ಅವರ ದನದ ಕೊಟ್ಟಿಗೆಗೆ ಅಡಿಕೆ ಮರ ಬಿದ್ದು, ಅಪಾರ ಹಾನಿ ಸಂಭವಿಸಿದೆ.

Leave a Comment

error: Content is protected !!