37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಶಾಲೆತಡ್ಕ ಇಲ್ಲಿಯ ಹತ್ತನೇ ತರಗತಿಯಲ್ಲಿ 582 ಅಂಕಗಳನ್ನು ಪಡೆದಿರುವ ವಸಂತಿ ಶ್ರೀಧರ್ ನಾಯ್ಕ ಇವರ ಪುತ್ರಿಯಾದ ಕುಮಾರಿ ಮಾನಸ ಇವರನ್ನು ಅವರ ಕುಟುಂಬಸ್ಥರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಎಚ್‌ ಜಿ ಎಫ್ ಜೆ ಸಿ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಜಿತೇಶ್ ಎಲ್ ಪಿರೇರ, ಲೇಡಿ ಜೆಸಿ ಅಧ್ಯಕ್ಷೆ ಶೋಭಾ ಪಿ, ಘಟಕದ ಮಾರ್ಗದರ್ಶಕರಾದ ಜೋಸೆಫ್ ಪೀರೇರ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷ ಜೆಎಫ್ಎಂ ಶ್ರೀಧರ್ ರಾವ್, ಜೆಸಿಐನ ಸದಸ್ಯರಾದ ಜೆಸಿ ಯೋಗಿಶ್ ಎಸ್ ಪಿ, ಜೆ ಸಿ ಚಂದನಾ ಜೈನ್, ಹಾಗೂ ದಕ್ಷ ಜೈನ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಜೆಸಿವಾಣಿ ಧನುಶ್ ಜೈನ್ ವಾಚಿಸಿದರು, ಎಚ್ ಜಿ ಎಫ್ ಜೆಸಿಂತಾ ಡಿಸೋಜ ಕುಮಾರಿ ಮಾನಸ ರ ಗುಣಗಾನ ಮಾಡಿದರು, ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್ ಸ್ವಾಗತಿಸಿ, ಜೆಸಿ ಅಕ್ಷತ್ ರೈ ವಂದಿಸಿದರು.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!