July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಶಾಲೆತಡ್ಕ ಇಲ್ಲಿಯ ಹತ್ತನೇ ತರಗತಿಯಲ್ಲಿ 582 ಅಂಕಗಳನ್ನು ಪಡೆದಿರುವ ವಸಂತಿ ಶ್ರೀಧರ್ ನಾಯ್ಕ ಇವರ ಪುತ್ರಿಯಾದ ಕುಮಾರಿ ಮಾನಸ ಇವರನ್ನು ಅವರ ಕುಟುಂಬಸ್ಥರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಎಚ್‌ ಜಿ ಎಫ್ ಜೆ ಸಿ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಜಿತೇಶ್ ಎಲ್ ಪಿರೇರ, ಲೇಡಿ ಜೆಸಿ ಅಧ್ಯಕ್ಷೆ ಶೋಭಾ ಪಿ, ಘಟಕದ ಮಾರ್ಗದರ್ಶಕರಾದ ಜೋಸೆಫ್ ಪೀರೇರ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷ ಜೆಎಫ್ಎಂ ಶ್ರೀಧರ್ ರಾವ್, ಜೆಸಿಐನ ಸದಸ್ಯರಾದ ಜೆಸಿ ಯೋಗಿಶ್ ಎಸ್ ಪಿ, ಜೆ ಸಿ ಚಂದನಾ ಜೈನ್, ಹಾಗೂ ದಕ್ಷ ಜೈನ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಜೆಸಿವಾಣಿ ಧನುಶ್ ಜೈನ್ ವಾಚಿಸಿದರು, ಎಚ್ ಜಿ ಎಫ್ ಜೆಸಿಂತಾ ಡಿಸೋಜ ಕುಮಾರಿ ಮಾನಸ ರ ಗುಣಗಾನ ಮಾಡಿದರು, ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್ ಸ್ವಾಗತಿಸಿ, ಜೆಸಿ ಅಕ್ಷತ್ ರೈ ವಂದಿಸಿದರು.

Related posts

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!