23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

ತೆಕ್ಕಾರು ಗ್ರಾ.ಪಂನಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಮಯ್ಯ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಕಿರಿಯ ಸಹಾಯಕ ಅಭಿಯಂತರರು ಗಫೂರ್, ನರೇಗಾ ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ, ಸಾಮಾಜಿಕ ಲೆಕ್ಕ ಪರಿಶೋಧನಾ ಶಾಖಾ ಪ್ರಬಂಧಕರು ಶ್ರೀಮತಿ ಜಯಲಕ್ಷ್ಮಿ, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು, ತಾಲೂಕು ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya
error: Content is protected !!