25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಜಯಶಕ್ತಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಯಾನಂದ ದೇವಾಡಿಗರವರು ತೋಟದಲ್ಲಿ ಹುಲ್ಲು ಕೊಯ್ದು, ಕೆರೆಯಲ್ಲಿ ಕಾಲು ತೊಳೆಯುವಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಮರಣ ಹೊಂದಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಮೊತ್ತ ರೂ.100000/ ಚೆಕ್ ನ್ನು ಅವರ ಪತ್ನಿಯಾದ ಶ್ರೀಮತಿ ಮೋಹಿನಿಯವರಿಗೆ ಶಾಖೆಯ ವ್ಯವಸ್ಥಾಪಕರಾದ ನಿತೀಶ್ ಹೆಚ್.ಇವರು ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಸಂಘದ ಸದಸ್ಯರು, ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಶ್ರೀಮತಿ ನೀತಾ, ಅಜಿತ್,ಶ್ರೀಮತಿ ಭಾರತಿಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!