25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

ಪುಂಜಾಲಕಟ್ಟೆ: ಇಲ್ಲಿಯ ಪುಂಡಲೀಕ ಬಾಳಿಗಾ ಜ್ಯುವೆಲರಿ ಹತ್ತಿರ ಪುರಿಯ ರಸ್ತೆಗೆ ತಿರುಗುವಲ್ಲಿ ಬೃಹತ್ ಅರಳಿ ಮರದ ಕೊಂಬೆಗಳು ಬಿದ್ದು 2 ಸಲ ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.

ಇನ್ನೂ ಮರವೇ ಬೀಳುವ ಸ್ಥಿತಿಯಲ್ಲಿ ಇದೆ. ಮೆಸ್ಕಾಂ ನವರಾಗಲಿ ಅರಳಿ ಕಟ್ಟೆ ಸಮಿತಿಯವರಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಮರ ಬಿದ್ದರೆ ಎಷ್ಟೋ ಜನರ ಪ್ರಾಣ ಹಾನಿಯಗಲಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

Related posts

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!