24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕುತ್ಯಾರು ರಸ್ತೆಯಲ್ಲಿ ಮೇ 15ರಂದು ರಾತ್ರಿ ಮರವೊಂದು ಗಾಳಿಗೆ ತುಂಡರಿಸಿ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ತಕ್ಷಣ‌ ಮೆಸ್ಕಾಂ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮರ ತುಂಡರಿಸಿ ತೆಗೆದಿದ್ದಾರೆ. ಆದರೆ ರಸ್ತೆಯಲ್ಲೇ ಮರ ಇದ್ದುದರಿಂದ ರಸ್ತೆ ತಡೆಯುಂಟಾಯಿತು.

ಬಳಿಕ ಸಾರ್ವಜನಿಕರು ತೆರವಿಗೆ ಸಹಕರಿಸಿದರು. ನಗರದಲ್ಲಿ ಸೇರಿದಂತೆ ಬಹಳಷ್ಟು ಅಪಾಯಕಾರಿ ಮರವಿದೆ ಆದರೆ ತೆರವುಗೊಳಿಸದೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಆದರೆ ಇಲಾಖೆಗಳು ಟ್ರಿ ಟ್ರಿಮ್ಮಿಂಗ್ ನಡೆಸದಿರುವ ಬಗ್ಗೆ, ಸಾರ್ವಜನಿಕರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya
error: Content is protected !!