25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕುತ್ಯಾರು ರಸ್ತೆಯಲ್ಲಿ ಮೇ 15ರಂದು ರಾತ್ರಿ ಮರವೊಂದು ಗಾಳಿಗೆ ತುಂಡರಿಸಿ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ತಕ್ಷಣ‌ ಮೆಸ್ಕಾಂ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮರ ತುಂಡರಿಸಿ ತೆಗೆದಿದ್ದಾರೆ. ಆದರೆ ರಸ್ತೆಯಲ್ಲೇ ಮರ ಇದ್ದುದರಿಂದ ರಸ್ತೆ ತಡೆಯುಂಟಾಯಿತು.

ಬಳಿಕ ಸಾರ್ವಜನಿಕರು ತೆರವಿಗೆ ಸಹಕರಿಸಿದರು. ನಗರದಲ್ಲಿ ಸೇರಿದಂತೆ ಬಹಳಷ್ಟು ಅಪಾಯಕಾರಿ ಮರವಿದೆ ಆದರೆ ತೆರವುಗೊಳಿಸದೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಆದರೆ ಇಲಾಖೆಗಳು ಟ್ರಿ ಟ್ರಿಮ್ಮಿಂಗ್ ನಡೆಸದಿರುವ ಬಗ್ಗೆ, ಸಾರ್ವಜನಿಕರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!