July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕುತ್ಯಾರು ರಸ್ತೆಯಲ್ಲಿ ಮೇ 15ರಂದು ರಾತ್ರಿ ಮರವೊಂದು ಗಾಳಿಗೆ ತುಂಡರಿಸಿ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ತಕ್ಷಣ‌ ಮೆಸ್ಕಾಂ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮರ ತುಂಡರಿಸಿ ತೆಗೆದಿದ್ದಾರೆ. ಆದರೆ ರಸ್ತೆಯಲ್ಲೇ ಮರ ಇದ್ದುದರಿಂದ ರಸ್ತೆ ತಡೆಯುಂಟಾಯಿತು.

ಬಳಿಕ ಸಾರ್ವಜನಿಕರು ತೆರವಿಗೆ ಸಹಕರಿಸಿದರು. ನಗರದಲ್ಲಿ ಸೇರಿದಂತೆ ಬಹಳಷ್ಟು ಅಪಾಯಕಾರಿ ಮರವಿದೆ ಆದರೆ ತೆರವುಗೊಳಿಸದೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಆದರೆ ಇಲಾಖೆಗಳು ಟ್ರಿ ಟ್ರಿಮ್ಮಿಂಗ್ ನಡೆಸದಿರುವ ಬಗ್ಗೆ, ಸಾರ್ವಜನಿಕರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!