September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ಪ್ರಧಾನ ಹಿರಿಯ ನ್ಯಾಯಾಧೀಶರಾದ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭವು ವಕೀಲರ ಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ವಸಂತ ಮರಕಡ ವಹಿಸಿದ್ದರು.

ಮುಖ್ಯ ಅಥಿತಿಗಳಾಗಿ ಸಂದೇಶ್ ಕೆ ಜೆ ( ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ ಎಂ ಎಫ್ ಸಿ ಬೆಳ್ತಂಗಡಿ., ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ವಕೀಲರ ಸಂಘದ ರಿ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಹಿರಿಯ ನ್ಯಾಯವಾದಿ ಬಿ ಕೆ ಧನಂಜಯ ರಾವ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘ ಬೆಳ್ತಂಗಡಿಯ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಖಜಾಂಚಿಯಾದ ಪ್ರಶಾಂತ್ ಎಂ, ಶ್ರೀಮತಿ ಅಸ್ಮಾ, ಮತ್ತಿತರರು, ಕಾರ್ಯಕ್ರಮದಲ್ಲಿ ವಕೀಲರ ಸಂಘದ ಇತರ ಪದಾಧಿಕಾರಿಗಳು, ವಕೀಲರುಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗ ಹಾಜರಿದ್ದರು.

ನವೀನ್ ಬಿ ಕೆ ಸ್ವಾಗತಿಸಿದರು. ಶ್ರೀಮತಿ ಉಷಾ ಪ್ರಾರ್ಥಿಸಿದರು. ಪ್ರಶಾಂತ್ ಎಂ ಧನ್ಯವಾದವಿತ್ತರು.

Related posts

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ ಆಯ್ಕೆ

Suddi Udaya

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya
error: Content is protected !!