25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya
error: Content is protected !!