25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

Suddi Udaya
error: Content is protected !!