September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ವೈದ್ಯರಾಗುವ ಕನಸಿಗೆ ಜೀವ ತುಂಬಿದ ದಕ್ಷಿಣ ಭಾರತದ ಸುಪ್ರಸಿದ್ದ ವಿದ್ಯಾಸಂಸ್ಥೆ “ಎಕ್ಸೆಲ್” ಗುರುವಾಯನಕೆರೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕಾರ್ಫ್ ದಿನ ಆಚರಣೆ

Suddi Udaya
error: Content is protected !!