27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

ಬೆಳ್ತಂಗಡಿ: ಶ್ರೀ ವಿಷ್ಣುಮೂರ್ತಿ ಆದಿಕ್ಷೇತ್ರ, ಜಪ್ಪು ಕುಡುಪ್ಪಾಡಿಯಲ್ಲಿ ಇತ್ತೀಚೆಗೆ ನಡೆದ ಒತ್ತೆಕೋಲ ಕಟ್ಟಿದಂತಹ ಪ್ರಮೋದ್ ಕುಮಾರ್ ಅವರಿಗೆ ಬಂಗಾಡಿ ಅರಮನೆ ಅರಸರು ಹಾಗೂ ಕುದ್ರೋಳಿ ಭಗವತಿ ಕ್ಷೇತ್ರದ ಆಚಾರ ಪಟ್ಟವರು ಹಾಗೂ ಜಪ್ಪು ಕುಡುಪ್ಪಾಡಿ ತರವಾಡು ಮನೆಯವರು ಹಾಗೂ ಅಡ್ಕ ಶ್ರೀ ಭಗವತೀ ಕ್ಷೇತ್ರದವರ ದಿವ್ಯಹಸ್ತ್ರದಲ್ಲಿ ಬಳೆ ತೊಡಿಸಿ ‘ಪಣಿಕ್ಕರ್’ ಎಂಬ ಬಿರುದು ನೀಡಿದರು.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!