25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

ಬೆಳ್ತಂಗಡಿ: ಶ್ರೀ ವಿಷ್ಣುಮೂರ್ತಿ ಆದಿಕ್ಷೇತ್ರ, ಜಪ್ಪು ಕುಡುಪ್ಪಾಡಿಯಲ್ಲಿ ಇತ್ತೀಚೆಗೆ ನಡೆದ ಒತ್ತೆಕೋಲ ಕಟ್ಟಿದಂತಹ ಪ್ರಮೋದ್ ಕುಮಾರ್ ಅವರಿಗೆ ಬಂಗಾಡಿ ಅರಮನೆ ಅರಸರು ಹಾಗೂ ಕುದ್ರೋಳಿ ಭಗವತಿ ಕ್ಷೇತ್ರದ ಆಚಾರ ಪಟ್ಟವರು ಹಾಗೂ ಜಪ್ಪು ಕುಡುಪ್ಪಾಡಿ ತರವಾಡು ಮನೆಯವರು ಹಾಗೂ ಅಡ್ಕ ಶ್ರೀ ಭಗವತೀ ಕ್ಷೇತ್ರದವರ ದಿವ್ಯಹಸ್ತ್ರದಲ್ಲಿ ಬಳೆ ತೊಡಿಸಿ ‘ಪಣಿಕ್ಕರ್’ ಎಂಬ ಬಿರುದು ನೀಡಿದರು.

Related posts

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!