23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

ಬೆಳ್ತಂಗಡಿ: ಶ್ರೀ ವಿಷ್ಣುಮೂರ್ತಿ ಆದಿಕ್ಷೇತ್ರ, ಜಪ್ಪು ಕುಡುಪ್ಪಾಡಿಯಲ್ಲಿ ಇತ್ತೀಚೆಗೆ ನಡೆದ ಒತ್ತೆಕೋಲ ಕಟ್ಟಿದಂತಹ ಪ್ರಮೋದ್ ಕುಮಾರ್ ಅವರಿಗೆ ಬಂಗಾಡಿ ಅರಮನೆ ಅರಸರು ಹಾಗೂ ಕುದ್ರೋಳಿ ಭಗವತಿ ಕ್ಷೇತ್ರದ ಆಚಾರ ಪಟ್ಟವರು ಹಾಗೂ ಜಪ್ಪು ಕುಡುಪ್ಪಾಡಿ ತರವಾಡು ಮನೆಯವರು ಹಾಗೂ ಅಡ್ಕ ಶ್ರೀ ಭಗವತೀ ಕ್ಷೇತ್ರದವರ ದಿವ್ಯಹಸ್ತ್ರದಲ್ಲಿ ಬಳೆ ತೊಡಿಸಿ ‘ಪಣಿಕ್ಕರ್’ ಎಂಬ ಬಿರುದು ನೀಡಿದರು.

Related posts

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!