22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಯಾವುದೋ ವೈಯುಕ್ತಿಕ ಕಾರಣಕ್ಕೆ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಕುರ್ಲೊಟ್ಟು ಎಂಬಲ್ಲಿ ನಡೆದಿದೆ.
ಹೊಸಂಗಡಿ ಗ್ರಾಮದ ಕುರ್ಲೊಟ್ಟು ಸುದೆಕಾರ್ ಮನೆ ನಿವಾಸಿ ಅಬೂಬಕ್ಕರ್ (54ವ) ಆತ್ಮಹತ್ಯೆ ಮಾಡಿಕೊಂಡವರು.

ಈ ಸಂಬಂಧ ಮೃತರ ಪತ್ನಿ ಹಾಜಿರಾ ವೇಣೂರು ಪೊಲೀಸರಿಗೆ ದೂರು ನೀಡಿ, ಮೇ.16 ರಂದು ಮಧ್ಯಾಹ್ನ 12.30 ರಿಂದ 4 ಗಂಟೆಯ ಮಧ್ಯೆ ಅವಧಿಯಲ್ಲಿ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ತನ್ನ ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಬೀಡಿ ಬ್ರಾಂಚ್‌ ಕಟ್ಟಡದ ಮಾಡಿನ ಅಡ್ಡಕ್ಕೆ ನೈಲಾನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ನೀಡಿದ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!