September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya
error: Content is protected !!