July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಶ್ರೀ ಶಂಕರ ಜಯಂತಿಯ ಅಂಗವಾಗಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಾದ ಸುಮೇಧಾ ಗಾಂವ್ಕರ್ ಅವರು ಶ್ರೀ ಶಂಕರರ ಜೀವನ ಸಾಧನೆಗಳ ಬಗ್ಗೆ ಹಾಗೂ ಗುರುದತ್ತ ಮರಾಠೆ ಅವರು ಶ್ರೀ ಶಂಕರರ ಕೃತಿಗಳು ಹಾಗೂ ಅವರ ವಿಚಾರಧಾರೆಗಳ ಬಗ್ಗೆ ಮಾತನಾಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಇವರು ಶ್ರೀ ಶಂಕರರ ಬಗ್ಗೆ ಪ್ರಸ್ತಾವಿಕ ಮಾತನಾಡಿ ನಿರ್ವಹಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ಅವರು ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!