25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರರಿಗೆ ಮೇ 18ರಂದು ರಂದು ನುಡಿ ನಮನ ಕಾರ್ಯಕ್ರಮ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಇವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆಯಿತು.


ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಶಿರ್ಲಾಲ್, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿ ಮನೋಹರ ಬಳಂಜ, ಹಿರಿಯ ಸದಸ್ಯರಾದ ಬಿ. ಎಸ್. ಕುಲಾಲ್, ಶ್ರೀನಿವಾಸ ತಂತ್ರಿ, ಪ್ರಸಾದ್ ಶೆಟ್ಟಿ ಮಾಜಿ ಶಾಸಕ ಕೆ. ವಸಂತ ಬಂಗೇರರ ರಾಜಕೀಯ ಜೀವನ, ಸಾಧನೆ, ಅವರು ಬೆಳ್ತಂಗಡಿ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಪತ್ರಕರ್ತರ ಸಂಘದ ಜೊತೆ ಅವರಿಗಿದ್ದ ಆತ್ಮೀಯತೆ ಮೊದಲಾದ ವಿಷಯಗಳ ಕುರಿತು ಮಾತನಾಡಿ, ನುಡಿ ನಮನ ಸಲ್ಲಿಸಿದರು.

ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ, ಅಚುಶ್ರೀ ಬಾಂಗೇರು ಹಾಜರಿದ್ದರು.
ಕಾಯ೯ದಶಿ೯ ಗಣೇಶ್ ಶಿಲಾ೯ಲು ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya
error: Content is protected !!