23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆಯು ಮೇ 17 ರಂದು ಜುಮಾ ನಮಾಜು ಬಳಿಕ ಬಟ್ಲಡ್ಕ ಜಮಾಅತ್ ಗೌರವಾಧ್ಯಕ್ಷರಾದ ಬಹು! ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಮಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಸುಲೈಮಾನ್. ಪಿ, ಪ್ರ.ಕಾರ್ಯದರ್ಶಿಯಾಗಿ ಅಬ್ಬಾಸ್. ಬಿ, ಜೊತೆ ಕಾರ್ಯದರ್ಶಿಯಾಗಿ ಸಿದ್ದೀಕ್.ಪಿ ಮತ್ತು ಹಮೀದ್. ಎಮ್, ಕೋಶಾಧಿಕಾರಿಯಾಗಿ ಇಸುಬು ಪಿ, ಸದಸ್ಯರುಗಳಾಗಿ ಅಬೂಬಕ್ಕರ್ ಬಿ., ಆದಂ ಪಿ, ಅಬ್ದುಲ್ ಖಾದರ್ ಡಿ, ಹಬೀಬ್ ಪಿ, ರಫೀಕ್ ಪಿ, ಸೈಫ್ ಬಿ, ರಹೀಂ ಬಿ, ಇಸ್ಮಾಯಿಲ್ ಬಿ, ಆಯ್ಕೆಯಾದರು.

ಜಮಾಅತ್ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಯವರು ಸ್ವಾಗತಿಸಿದರು. ವರದಿ ಹಾಗೂ ಲೆಕ್ಕ ಪತ್ರಗಳನ್ನು ಸಮಿತಿಯ ಜೊತೆಕಾರ್ಯದರ್ಶಿ ರಹೀಂ ಬಟ್ಲಡ್ಕ ಮಂಡಿಸಿದರು.

    Related posts

    ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

    Suddi Udaya

    ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

    Suddi Udaya

    ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

    Suddi Udaya

    ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

    Suddi Udaya

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

    Suddi Udaya

    ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

    Suddi Udaya
    error: Content is protected !!