25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಬಾರ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುತ್ತಿಲ ಗ್ರಾಮದ ಕರ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮೀ , ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾಮ ಪಂಚಾಯತ್ ಸಿಬ್ಬಂದಿ ಮಾಧವ, ಎನ್. ಆರ್. ಎಲ್. ಎಮ್ ನ ಕೃಷಿ ಸಖಿ ಶ್ರೀಮತಿ ರಂಜಿತಾ ಉಪಸ್ಥಿತರಿದ್ದರು.

Related posts

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!