September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವು ಮೇ 17ರಂದು ನೆರವೇರಿತು.

ಚುನಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ಸದ್ದಿಲ್ಲದೆ ಸಾಂಕೇತಿಕವಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ಮಾಡಲಾಯಿತು.

ಚುನಾವಣಾ ನೀತಿ ಸಂಹಿತೆ ತೆರವಾದ ಬಳಿಕ ಮತ್ತೊಮ್ಮೆ ಅದ್ದೂರಿಯಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಜನಪ್ರತಿನಿಧಿಗಳು ಮತ್ತು ರಾಜಕಾರಣಿಗಳು ಕಾಮಗಾರಿಯ ಗುತ್ತಿಗೆದಾರರಿಗೆ ಮೌಖಿಕವಾಗಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya
error: Content is protected !!