July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

ರಾಷ್ಟ್ರೀಯ ಪಕ್ಷಿ ನವಿಲು ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದ ಚರ್ಚ್ ರೋಡ್ ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ವರದಿಯಾಗಿದೆ.

ಘಟನೆ ನಡೆದ ತಕ್ಷಣ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು , ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು , ಮುಂದಿನ ಕಾರ್ಯತಂತ್ರ ರೂಪಿಸುತ್ತಿದ್ದಾರೆ.

Related posts

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya
error: Content is protected !!