23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಮಚ್ಚಿನ: ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು ಮಚ್ಚಿನ ಗ್ರಾಮದ ಹಲವಾರು ಕಡೆಗಳಲ್ಲಿ ಚರಂಡಿಗಳ ಹೂಳೆತ್ತದೆ ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿದೆ.

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಹಲವಾರು ಕಡೆಗಳಲ್ಲಿ ಚರಂಡಿಗಳಲ್ಲಿ ಕಸ ಕಡ್ಡಿಗಳು ತುಂಬಿ ನೀರು ಸಂಚರಿಸಲಾಗದೆ ರಸ್ತೆಯಲ್ಲಿ ಹರಿಯುವಂತಾಗಿದೆ. ಬಳ್ಳಮಂಜ ಪಣಕಜೆ ನೂತನ ರಸ್ತೆಯ ಬದಿಯ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ, ಚರಂಡಿಗಳ ಹೂಳು ತೆರವುಗೊಳಿಸಿದಷ್ಟೇ ರಸ್ತೆಗಳು ಉಳಿಯಲು ಸಾಧ್ಯ ಹಾಗೂ ಅಪಾಯಕಾರಿ ಮರಗಳ ತೆರವು ಕಾರ್ಯವು ನಡೆಯಬೇಕಾಗಿದೆ. ಅನಾಹುತಗಳು ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya
error: Content is protected !!