July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಮಚ್ಚಿನ: ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು ಮಚ್ಚಿನ ಗ್ರಾಮದ ಹಲವಾರು ಕಡೆಗಳಲ್ಲಿ ಚರಂಡಿಗಳ ಹೂಳೆತ್ತದೆ ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿದೆ.

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಹಲವಾರು ಕಡೆಗಳಲ್ಲಿ ಚರಂಡಿಗಳಲ್ಲಿ ಕಸ ಕಡ್ಡಿಗಳು ತುಂಬಿ ನೀರು ಸಂಚರಿಸಲಾಗದೆ ರಸ್ತೆಯಲ್ಲಿ ಹರಿಯುವಂತಾಗಿದೆ. ಬಳ್ಳಮಂಜ ಪಣಕಜೆ ನೂತನ ರಸ್ತೆಯ ಬದಿಯ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ, ಚರಂಡಿಗಳ ಹೂಳು ತೆರವುಗೊಳಿಸಿದಷ್ಟೇ ರಸ್ತೆಗಳು ಉಳಿಯಲು ಸಾಧ್ಯ ಹಾಗೂ ಅಪಾಯಕಾರಿ ಮರಗಳ ತೆರವು ಕಾರ್ಯವು ನಡೆಯಬೇಕಾಗಿದೆ. ಅನಾಹುತಗಳು ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya
error: Content is protected !!