25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ : ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ಇದರ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಯಕ್ಷಗಾನ ಶೈಲಿಯಲ್ಲಿ ಕಾವ್ಯವಾಚನ- ಪ್ರವಚನ ವೈಭವ, ಪ್ರಸಂಗ: ಶ್ರೀಜಿನ ಶಾಂತಿನಾಥ ಚರಿತೆ ಮೇ19ರಂದು ಅಪರಾಹ್ನ 3.00 ರಿಂದ ಬೆಳ್ತಂಗಡಿ “ಪಿನಾಕಿ ಹಾಲ್,” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ಜರುಗಲಿದೆ.

ಮುಮ್ಮೇಳದಲ್ಲಿ ನಮ್ಮ ಕಲಾವಿದರಾಗಿ ಹಾಡುಗಾರಿಕೆ ಪ್ರಸಿದ್ಧ ಯಕ್ಷಗಾನ ಭಾಗವತರು ಶ್ರೀಮತಿ ಕಾವ್ಯಶ್ರೀ ಆಜೇರು, ಪ್ರವಚನವನ್ನು ಕಾರ್ಕಳ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಮುನಿರಾಜ ರೆಂಜಾಳ, ಚೆಂಡೆ ಶ್ರೀ ಶ್ರೀಪತಿ ನಾಯಕ್ ಆಜೇರು. ಮದ್ದಳೆ ಶ್ರೀ ಚಂದ್ರಶೇಖರ ಗುರುವಾಯನಕೆರೆ ನಡೆಸಲಿದ್ದಾರೆ ಎಂದು ಶಾಂತಿಶ್ರೀ ಜೈನ ಮಹಿಳಾ ಸಮಾಜ ಅಧ್ಯಕ್ಷೆ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ ತಿಳಿಸಿದ್ದಾರೆ.

Related posts

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!