25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

ಬೆಳ್ತಂಗಡಿ: ಮೇ 8ರಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಉತ್ತರಕ್ರಿಯೆ ಮೇ 21ರಂದು ಗುರುವಾಯನಕೆರೆ-ಕುವೆಟ್ಟು ಮಂಜಿಬೆಟ್ಟು, ಎಫ್. ಎಮ್. ಗಾರ್ಡನ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮ ಪೂರ್ವ ತಯಾರಿ ಬಗ್ಗೆ ಬಂಗೇರರ ಅಭಿಮಾನಿಗಳ ಸಭೆಯು ಮೇ 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾ ಭವನದಲ್ಲಿ ನಡೆಯಿತು.


ಬಂಗೇರರ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ ಇಳಂತಿಲ ಕಾರ್ಯಕ್ರಮದ ಬಗ್ಗೆ ತಿಳಿಸಿ ಅಭಿಮಾನಿಗಳು, ಹಿತೈಷಿಗಳು ಭಾಗವಹಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ಜಿ. ಪ. ಮಾಜಿ ಉಪಾಧ್ಯಕ್ಷ ಧರಣೇ0ದ್ರ ಕುಮಾರ್, ಅಭಿಮಾನಿ ಬಳಗದ ಎನ್. ಲಕ್ಷ್ಮಣ ಗೌಡ ಇಂದಬೆಟ್ಟು, ಬಂಗೇರರ ಪುತ್ರಿಯರಾದ ಪ್ರೀತೀತಾ ವಿಜೇತ್, ಬಿನುತಾ ಬಂಗೇರ, ಅಳಿಯ ಧರ್ಮವಿಜೇತ್, ಕೆ. ವಸಂತ ಬಂಗೇರ ಅಭಿಮಾನಿಗಳು, ಹಿತೈಷಿಗಳು ಹಾಜರಿದ್ದರು.

Related posts

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

Suddi Udaya
error: Content is protected !!