September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

ವೇಣೂರು ಸಮೀಪದ ಉಳ್ತೂರು ಮಸೀದಿಯಲ್ಲಿ ನಾಲ್ಕು ವರ್ಷಗಳಿಂದ ಸಾದಾತ್ ತಂಙಳ್ ರವರ ನೇತೃತ್ವದಲ್ಲಿ ಅವರ ತಾಯಿಯ ಸೆಯ್ಯಿದತ್ ಹಲೀಮ ಬೀವಿ ಅವರ ಹೆಸರಿನಲ್ಲಿ ಸ್ಥಾಪಿಸಿದ ನೂರುಲ್ ಹುದಾ ದರ್ಸ್ ಇದರ ವಿದ್ಯಾರ್ಥಿಗಳ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಲಹೆಗಾರರರಾಗಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಹಾಗೂ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ, ಅದ್ಯಕ್ಷರಾಗಿ ರಾಫಿಹ್ ಬುಳ್ಳೆರಿಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಸಿನಾನ್ ಕಳಂಜಿಬೈಲ್, ಕೋಶಾಧಿಕಾರಿಯಾಗಿ ಸುಹೈಲ್ ಕೊಡಗು, ಉಪಾಧ್ಯಕ್ಷರಾಗಿ ಜುಬೈರ್ ಸಕಲೇಶಪುರ , ಜೊತೆ ಕಾರ್ಯದರ್ಶಿಯಾಗಿ ಅಫ್ರೀದ್ ಪುಂಜಾಲಕಟ್ಟೆ ಹಾಗೂ ಉಳಿದ ವಿದ್ಯಾರ್ಥಿಗಳನ್ನು ಸದಸ್ಯರಾಗಿ ಆಯ್ಕೆ ಮಾಡಲಾಯಿತು

ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜ್ಮಲ್ ಸ್ವಾಗತಿಸಿ , ಸಿನಾನ್ ವಂದಿಸಿದರು.

Related posts

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya
error: Content is protected !!