September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

ಬೆಳ್ತಂಗಡಿ: ತೆಲಂಗಾಣ ರಾಜ್ಯದಲ್ಲಿ ನಡೆದ ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಮೇ 15,16,17 ಮೂರು ದಿನ ನಡೆದಿರುವ ಪಂದ್ಯಾಟದಲ್ಲಿ ಪುರುಷರ ವಿಭಾಗದ ಬೆಳ್ತಂಗಡಿ ತಾಲೂಕಿನ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡವು ತೃತೀಯ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಇವರು ಇಳಂತಿಲ ಗ್ರಾಮದ ಮುರ ನಿವಾಸಿಯಾದ ಈಶ್ವರ ಶೆಟ್ಟಿ, ಮೀನಾಕ್ಷಿ ರವರ ಪುತ್ರ. ಮೂಡಬಿದ್ರೆ ಕೊಡಂಗಲ್ಲು ಎಂ.ಕೆ. ಅನಂತ್ ರಾಜ್ ಕಾಲೇಜ್ ಆಫ್ ಫಿಸೀಕಲ್ ಎಜ್ಯುಕೇಶನ್ ನಲ್ಲಿ ಡಿಪಿಎಡ್ ವಿಭಾಗದಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ.

ವಿಜೇತರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿನಂದನೆ ಸಲ್ಲಿಸಿದರು.

Related posts

ಯೋಗಸಾನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ: ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!