April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಫಲಾನುಭವಿಗಳೊಂದಿಗೆ, ರೈತರೊಂದಿಗೆ ನರೇಗಾ ಯೋಜನೆ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭ ನರೇಗಾ ಯೋಜನೆ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.

ಈ ವೇಳೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ್, ಕಾರ್ಯದರ್ಶಿ ರಮೇಶ್ ಕೆ, ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳಾದ ಪ್ರದೀಪ್, ಉಮೇಶ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya
error: Content is protected !!