25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಇವುಗಳ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮ ಕಾರ್ಯಕ್ರಮವು ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಜೆ ಸಿ ಚಂದನಾ ಜೈನ್ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರು ಜೆ ಸಿ ಜಿತೇಶ್ ಎಲ್ ಪಿರೇರ, ಲೇಡಿ ಜೇಸಿ ಅಧ್ಯಕ್ಷರು ಜೆ ಸಿ ಶೋಭಾ ಪಿ, ಘಟಕದ ಮಾರ್ಗದರ್ಶಕರು ಜೆ ಸಿ ಎಚ್‌ ಜಿ ಎಫ್ ಜೋಸೆಫ್ ಪಿರೇರ, ಜೆ ಸಿ ಹೆಚ್ ಜಿ ಎಫ್ ಜೆಸಿಂತಾ ಡಿಸೋಜ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಜೂನಿಯರ್ ಜೆಸಿ ದಕ್ಷ ಜೈನ್, ಜೆ ಸಿ ಧನುಷ್ ಜೈನ್, ಮತ್ತು ಸ್ಥಳೀಯ ಕೃಷಿಕರು ಭಾಗವಹಿಸಿದ್ದರು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya
error: Content is protected !!