25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಇವುಗಳ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮ ಕಾರ್ಯಕ್ರಮವು ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಜೆ ಸಿ ಚಂದನಾ ಜೈನ್ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರು ಜೆ ಸಿ ಜಿತೇಶ್ ಎಲ್ ಪಿರೇರ, ಲೇಡಿ ಜೇಸಿ ಅಧ್ಯಕ್ಷರು ಜೆ ಸಿ ಶೋಭಾ ಪಿ, ಘಟಕದ ಮಾರ್ಗದರ್ಶಕರು ಜೆ ಸಿ ಎಚ್‌ ಜಿ ಎಫ್ ಜೋಸೆಫ್ ಪಿರೇರ, ಜೆ ಸಿ ಹೆಚ್ ಜಿ ಎಫ್ ಜೆಸಿಂತಾ ಡಿಸೋಜ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಜೂನಿಯರ್ ಜೆಸಿ ದಕ್ಷ ಜೈನ್, ಜೆ ಸಿ ಧನುಷ್ ಜೈನ್, ಮತ್ತು ಸ್ಥಳೀಯ ಕೃಷಿಕರು ಭಾಗವಹಿಸಿದ್ದರು.

Related posts

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya
error: Content is protected !!