July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರರಿಗೆ ಮೇ 18ರಂದು ರಂದು ನುಡಿ ನಮನ ಕಾರ್ಯಕ್ರಮ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಇವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆಯಿತು.


ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಶಿರ್ಲಾಲ್, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿ ಮನೋಹರ ಬಳಂಜ, ಹಿರಿಯ ಸದಸ್ಯರಾದ ಬಿ. ಎಸ್. ಕುಲಾಲ್, ಶ್ರೀನಿವಾಸ ತಂತ್ರಿ, ಪ್ರಸಾದ್ ಶೆಟ್ಟಿ ಮಾಜಿ ಶಾಸಕ ಕೆ. ವಸಂತ ಬಂಗೇರರ ರಾಜಕೀಯ ಜೀವನ, ಸಾಧನೆ, ಅವರು ಬೆಳ್ತಂಗಡಿ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಪತ್ರಕರ್ತರ ಸಂಘದ ಜೊತೆ ಅವರಿಗಿದ್ದ ಆತ್ಮೀಯತೆ ಮೊದಲಾದ ವಿಷಯಗಳ ಕುರಿತು ಮಾತನಾಡಿ, ನುಡಿ ನಮನ ಸಲ್ಲಿಸಿದರು.

ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ, ಅಚುಶ್ರೀ ಬಾಂಗೇರು ಹಾಜರಿದ್ದರು.
ಕಾಯ೯ದಶಿ೯ ಗಣೇಶ್ ಶಿಲಾ೯ಲು ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya
error: Content is protected !!