September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರರಿಗೆ ಮೇ 18ರಂದು ರಂದು ನುಡಿ ನಮನ ಕಾರ್ಯಕ್ರಮ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಇವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನದಲ್ಲಿ ನಡೆಯಿತು.


ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಶಿರ್ಲಾಲ್, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜತೆ ಕಾರ್ಯದರ್ಶಿ ಮನೋಹರ ಬಳಂಜ, ಹಿರಿಯ ಸದಸ್ಯರಾದ ಬಿ. ಎಸ್. ಕುಲಾಲ್, ಶ್ರೀನಿವಾಸ ತಂತ್ರಿ, ಪ್ರಸಾದ್ ಶೆಟ್ಟಿ ಮಾಜಿ ಶಾಸಕ ಕೆ. ವಸಂತ ಬಂಗೇರರ ರಾಜಕೀಯ ಜೀವನ, ಸಾಧನೆ, ಅವರು ಬೆಳ್ತಂಗಡಿ ಕ್ಷೇತ್ರಕ್ಕೆ ನೀಡಿದ ಕೊಡುಗೆ, ಪತ್ರಕರ್ತರ ಸಂಘದ ಜೊತೆ ಅವರಿಗಿದ್ದ ಆತ್ಮೀಯತೆ ಮೊದಲಾದ ವಿಷಯಗಳ ಕುರಿತು ಮಾತನಾಡಿ, ನುಡಿ ನಮನ ಸಲ್ಲಿಸಿದರು.

ಸದಸ್ಯರಾದ ಜಾರಪ್ಪ ಪೂಜಾರಿ ಬೆಳಾಲು, ಅರವಿಂದ ಹೆಬ್ಬಾರ್, ಹೃಷಿಕೇಶ್ ಧರ್ಮಸ್ಥಳ, ಅಚುಶ್ರೀ ಬಾಂಗೇರು ಹಾಜರಿದ್ದರು.
ಕಾಯ೯ದಶಿ೯ ಗಣೇಶ್ ಶಿಲಾ೯ಲು ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.

Related posts

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya
error: Content is protected !!