23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆಯು ಮೇ 17 ರಂದು ಜುಮಾ ನಮಾಜು ಬಳಿಕ ಬಟ್ಲಡ್ಕ ಜಮಾಅತ್ ಗೌರವಾಧ್ಯಕ್ಷರಾದ ಬಹು! ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಮಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಸುಲೈಮಾನ್. ಪಿ, ಪ್ರ.ಕಾರ್ಯದರ್ಶಿಯಾಗಿ ಅಬ್ಬಾಸ್. ಬಿ, ಜೊತೆ ಕಾರ್ಯದರ್ಶಿಯಾಗಿ ಸಿದ್ದೀಕ್.ಪಿ ಮತ್ತು ಹಮೀದ್. ಎಮ್, ಕೋಶಾಧಿಕಾರಿಯಾಗಿ ಇಸುಬು ಪಿ, ಸದಸ್ಯರುಗಳಾಗಿ ಅಬೂಬಕ್ಕರ್ ಬಿ., ಆದಂ ಪಿ, ಅಬ್ದುಲ್ ಖಾದರ್ ಡಿ, ಹಬೀಬ್ ಪಿ, ರಫೀಕ್ ಪಿ, ಸೈಫ್ ಬಿ, ರಹೀಂ ಬಿ, ಇಸ್ಮಾಯಿಲ್ ಬಿ, ಆಯ್ಕೆಯಾದರು.

ಜಮಾಅತ್ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಯವರು ಸ್ವಾಗತಿಸಿದರು. ವರದಿ ಹಾಗೂ ಲೆಕ್ಕ ಪತ್ರಗಳನ್ನು ಸಮಿತಿಯ ಜೊತೆಕಾರ್ಯದರ್ಶಿ ರಹೀಂ ಬಟ್ಲಡ್ಕ ಮಂಡಿಸಿದರು.

    Related posts

    ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

    Suddi Udaya

    ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

    Suddi Udaya

    ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Suddi Udaya

    ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

    Suddi Udaya

    ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

    Suddi Udaya

    ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

    Suddi Udaya
    error: Content is protected !!