September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆಯು ಮೇ 17 ರಂದು ಜುಮಾ ನಮಾಜು ಬಳಿಕ ಬಟ್ಲಡ್ಕ ಜಮಾಅತ್ ಗೌರವಾಧ್ಯಕ್ಷರಾದ ಬಹು! ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಮಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಸುಲೈಮಾನ್. ಪಿ, ಪ್ರ.ಕಾರ್ಯದರ್ಶಿಯಾಗಿ ಅಬ್ಬಾಸ್. ಬಿ, ಜೊತೆ ಕಾರ್ಯದರ್ಶಿಯಾಗಿ ಸಿದ್ದೀಕ್.ಪಿ ಮತ್ತು ಹಮೀದ್. ಎಮ್, ಕೋಶಾಧಿಕಾರಿಯಾಗಿ ಇಸುಬು ಪಿ, ಸದಸ್ಯರುಗಳಾಗಿ ಅಬೂಬಕ್ಕರ್ ಬಿ., ಆದಂ ಪಿ, ಅಬ್ದುಲ್ ಖಾದರ್ ಡಿ, ಹಬೀಬ್ ಪಿ, ರಫೀಕ್ ಪಿ, ಸೈಫ್ ಬಿ, ರಹೀಂ ಬಿ, ಇಸ್ಮಾಯಿಲ್ ಬಿ, ಆಯ್ಕೆಯಾದರು.

ಜಮಾಅತ್ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಯವರು ಸ್ವಾಗತಿಸಿದರು. ವರದಿ ಹಾಗೂ ಲೆಕ್ಕ ಪತ್ರಗಳನ್ನು ಸಮಿತಿಯ ಜೊತೆಕಾರ್ಯದರ್ಶಿ ರಹೀಂ ಬಟ್ಲಡ್ಕ ಮಂಡಿಸಿದರು.

    Related posts

    ನೂರುಲ್ ಹುದಾ ಮದ್ರಸ ಕನ್ನಡಿಕಟ್ಟೆಯಲ್ಲಿ ವೈಭವದ ‘ಫೈಳಾನ್ 2026 ಮೀಲಾದ್ ಫೆಸ್ಟ್”: ಟೈಗ್ರಿಸ್ ತಂಡ ಚಾಂಪಿಯನ್

    Suddi Udaya

    ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

    Suddi Udaya

    ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

    Suddi Udaya

    ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

    Suddi Udaya

    ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

    Suddi Udaya

    ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

    Suddi Udaya
    error: Content is protected !!