22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆಯು ಮೇ 17 ರಂದು ಜುಮಾ ನಮಾಜು ಬಳಿಕ ಬಟ್ಲಡ್ಕ ಜಮಾಅತ್ ಗೌರವಾಧ್ಯಕ್ಷರಾದ ಬಹು! ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಮಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಸುಲೈಮಾನ್. ಪಿ, ಪ್ರ.ಕಾರ್ಯದರ್ಶಿಯಾಗಿ ಅಬ್ಬಾಸ್. ಬಿ, ಜೊತೆ ಕಾರ್ಯದರ್ಶಿಯಾಗಿ ಸಿದ್ದೀಕ್.ಪಿ ಮತ್ತು ಹಮೀದ್. ಎಮ್, ಕೋಶಾಧಿಕಾರಿಯಾಗಿ ಇಸುಬು ಪಿ, ಸದಸ್ಯರುಗಳಾಗಿ ಅಬೂಬಕ್ಕರ್ ಬಿ., ಆದಂ ಪಿ, ಅಬ್ದುಲ್ ಖಾದರ್ ಡಿ, ಹಬೀಬ್ ಪಿ, ರಫೀಕ್ ಪಿ, ಸೈಫ್ ಬಿ, ರಹೀಂ ಬಿ, ಇಸ್ಮಾಯಿಲ್ ಬಿ, ಆಯ್ಕೆಯಾದರು.

ಜಮಾಅತ್ ಖತೀಬ್ ಮುಹಮ್ಮದ್ ಆಸಿಫ್ ಸಖಾಫಿ ಯವರು ಸ್ವಾಗತಿಸಿದರು. ವರದಿ ಹಾಗೂ ಲೆಕ್ಕ ಪತ್ರಗಳನ್ನು ಸಮಿತಿಯ ಜೊತೆಕಾರ್ಯದರ್ಶಿ ರಹೀಂ ಬಟ್ಲಡ್ಕ ಮಂಡಿಸಿದರು.

    Related posts

    ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

    Suddi Udaya

    ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

    Suddi Udaya

    ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

    Suddi Udaya

    ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

    Suddi Udaya

    ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

    Suddi Udaya

    ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

    Suddi Udaya
    error: Content is protected !!