25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

ಬಾರ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುತ್ತಿಲ ಗ್ರಾಮದ ಕರ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮೀ , ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾಮ ಪಂಚಾಯತ್ ಸಿಬ್ಬಂದಿ ಮಾಧವ, ಎನ್. ಆರ್. ಎಲ್. ಎಮ್ ನ ಕೃಷಿ ಸಖಿ ಶ್ರೀಮತಿ ರಂಜಿತಾ ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ತರಬೇತಿ ಸಮಾರೋಪ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!