25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

ಗುರುವಾಯನಕೆರೆ : ಸಿ ಬಿ ಎಸ್ ಸಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ತಾಲೂಕಿಗೆ ಟಾಪರ್ ಆದ ಅಕ್ಷಯ್ ಎ ಗೆ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗೌರವ ಸಲ್ಲಿಸಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅಕ್ಷಯ್ ಗೆ ಶಾಲು ಹೊದಿಸಿ, ಹಾರ ಹಾಕಿ, ಪೇಟಾ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಕ್ಷಯ್ ನ ತಂದೆ ಶೇಖರ್ ಗೌಡ , ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಕೀರ್ತಿನಿಧಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಿಚರ್ಡ್ ಜೀವನ್ ಮೊರಸ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್, ವಿಭಾಗ ಮುಖ್ಯಸ್ಥರಾದ ಪ್ರಸನ್ನ ಉಪಸ್ಥಿತರಿದ್ದರು.

Related posts

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya
error: Content is protected !!