July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

ಗುರುವಾಯನಕೆರೆ : ಸಿ ಬಿ ಎಸ್ ಸಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ತಾಲೂಕಿಗೆ ಟಾಪರ್ ಆದ ಅಕ್ಷಯ್ ಎ ಗೆ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗೌರವ ಸಲ್ಲಿಸಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅಕ್ಷಯ್ ಗೆ ಶಾಲು ಹೊದಿಸಿ, ಹಾರ ಹಾಕಿ, ಪೇಟಾ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಅಕ್ಷಯ್ ನ ತಂದೆ ಶೇಖರ್ ಗೌಡ , ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಕೀರ್ತಿನಿಧಿ, ಸಾರ್ವಜನಿಕ ಸಂಪರ್ಕಾಧಿಕಾರಿ ರಿಚರ್ಡ್ ಜೀವನ್ ಮೊರಸ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್, ವಿಭಾಗ ಮುಖ್ಯಸ್ಥರಾದ ಪ್ರಸನ್ನ ಉಪಸ್ಥಿತರಿದ್ದರು.

Related posts

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

572 ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ: ಪಿಯುಸಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!