37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಮಚ್ಚಿನ: ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು ಮಚ್ಚಿನ ಗ್ರಾಮದ ಹಲವಾರು ಕಡೆಗಳಲ್ಲಿ ಚರಂಡಿಗಳ ಹೂಳೆತ್ತದೆ ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿದೆ.

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಹಲವಾರು ಕಡೆಗಳಲ್ಲಿ ಚರಂಡಿಗಳಲ್ಲಿ ಕಸ ಕಡ್ಡಿಗಳು ತುಂಬಿ ನೀರು ಸಂಚರಿಸಲಾಗದೆ ರಸ್ತೆಯಲ್ಲಿ ಹರಿಯುವಂತಾಗಿದೆ. ಬಳ್ಳಮಂಜ ಪಣಕಜೆ ನೂತನ ರಸ್ತೆಯ ಬದಿಯ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ, ಚರಂಡಿಗಳ ಹೂಳು ತೆರವುಗೊಳಿಸಿದಷ್ಟೇ ರಸ್ತೆಗಳು ಉಳಿಯಲು ಸಾಧ್ಯ ಹಾಗೂ ಅಪಾಯಕಾರಿ ಮರಗಳ ತೆರವು ಕಾರ್ಯವು ನಡೆಯಬೇಕಾಗಿದೆ. ಅನಾಹುತಗಳು ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!