38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ : ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ಇದರ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಯಕ್ಷಗಾನ ಶೈಲಿಯಲ್ಲಿ ಕಾವ್ಯವಾಚನ- ಪ್ರವಚನ ವೈಭವ, ಪ್ರಸಂಗ: ಶ್ರೀಜಿನ ಶಾಂತಿನಾಥ ಚರಿತೆ ಮೇ19ರಂದು ಅಪರಾಹ್ನ 3.00 ರಿಂದ ಬೆಳ್ತಂಗಡಿ “ಪಿನಾಕಿ ಹಾಲ್,” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ಜರುಗಲಿದೆ.

ಮುಮ್ಮೇಳದಲ್ಲಿ ನಮ್ಮ ಕಲಾವಿದರಾಗಿ ಹಾಡುಗಾರಿಕೆ ಪ್ರಸಿದ್ಧ ಯಕ್ಷಗಾನ ಭಾಗವತರು ಶ್ರೀಮತಿ ಕಾವ್ಯಶ್ರೀ ಆಜೇರು, ಪ್ರವಚನವನ್ನು ಕಾರ್ಕಳ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಮುನಿರಾಜ ರೆಂಜಾಳ, ಚೆಂಡೆ ಶ್ರೀ ಶ್ರೀಪತಿ ನಾಯಕ್ ಆಜೇರು. ಮದ್ದಳೆ ಶ್ರೀ ಚಂದ್ರಶೇಖರ ಗುರುವಾಯನಕೆರೆ ನಡೆಸಲಿದ್ದಾರೆ ಎಂದು ಶಾಂತಿಶ್ರೀ ಜೈನ ಮಹಿಳಾ ಸಮಾಜ ಅಧ್ಯಕ್ಷೆ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ ತಿಳಿಸಿದ್ದಾರೆ.

Related posts

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya
error: Content is protected !!