26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

ಬೆಳ್ತಂಗಡಿ: ಮೇ 8ರಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಉತ್ತರಕ್ರಿಯೆ ಮೇ 21ರಂದು ಗುರುವಾಯನಕೆರೆ-ಕುವೆಟ್ಟು ಮಂಜಿಬೆಟ್ಟು, ಎಫ್. ಎಮ್. ಗಾರ್ಡನ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮ ಪೂರ್ವ ತಯಾರಿ ಬಗ್ಗೆ ಬಂಗೇರರ ಅಭಿಮಾನಿಗಳ ಸಭೆಯು ಮೇ 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಸಭಾ ಭವನದಲ್ಲಿ ನಡೆಯಿತು.


ಬಂಗೇರರ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ ಇಳಂತಿಲ ಕಾರ್ಯಕ್ರಮದ ಬಗ್ಗೆ ತಿಳಿಸಿ ಅಭಿಮಾನಿಗಳು, ಹಿತೈಷಿಗಳು ಭಾಗವಹಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ಜಿ. ಪ. ಮಾಜಿ ಉಪಾಧ್ಯಕ್ಷ ಧರಣೇ0ದ್ರ ಕುಮಾರ್, ಅಭಿಮಾನಿ ಬಳಗದ ಎನ್. ಲಕ್ಷ್ಮಣ ಗೌಡ ಇಂದಬೆಟ್ಟು, ಬಂಗೇರರ ಪುತ್ರಿಯರಾದ ಪ್ರೀತೀತಾ ವಿಜೇತ್, ಬಿನುತಾ ಬಂಗೇರ, ಅಳಿಯ ಧರ್ಮವಿಜೇತ್, ಕೆ. ವಸಂತ ಬಂಗೇರ ಅಭಿಮಾನಿಗಳು, ಹಿತೈಷಿಗಳು ಹಾಜರಿದ್ದರು.

Related posts

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya
error: Content is protected !!