27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

ವೇಣೂರು ಸಮೀಪದ ಉಳ್ತೂರು ಮಸೀದಿಯಲ್ಲಿ ನಾಲ್ಕು ವರ್ಷಗಳಿಂದ ಸಾದಾತ್ ತಂಙಳ್ ರವರ ನೇತೃತ್ವದಲ್ಲಿ ಅವರ ತಾಯಿಯ ಸೆಯ್ಯಿದತ್ ಹಲೀಮ ಬೀವಿ ಅವರ ಹೆಸರಿನಲ್ಲಿ ಸ್ಥಾಪಿಸಿದ ನೂರುಲ್ ಹುದಾ ದರ್ಸ್ ಇದರ ವಿದ್ಯಾರ್ಥಿಗಳ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಲಹೆಗಾರರರಾಗಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಹಾಗೂ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ, ಅದ್ಯಕ್ಷರಾಗಿ ರಾಫಿಹ್ ಬುಳ್ಳೆರಿಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಸಿನಾನ್ ಕಳಂಜಿಬೈಲ್, ಕೋಶಾಧಿಕಾರಿಯಾಗಿ ಸುಹೈಲ್ ಕೊಡಗು, ಉಪಾಧ್ಯಕ್ಷರಾಗಿ ಜುಬೈರ್ ಸಕಲೇಶಪುರ , ಜೊತೆ ಕಾರ್ಯದರ್ಶಿಯಾಗಿ ಅಫ್ರೀದ್ ಪುಂಜಾಲಕಟ್ಟೆ ಹಾಗೂ ಉಳಿದ ವಿದ್ಯಾರ್ಥಿಗಳನ್ನು ಸದಸ್ಯರಾಗಿ ಆಯ್ಕೆ ಮಾಡಲಾಯಿತು

ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜ್ಮಲ್ ಸ್ವಾಗತಿಸಿ , ಸಿನಾನ್ ವಂದಿಸಿದರು.

Related posts

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya
error: Content is protected !!