April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

ವೇಣೂರು ಸಮೀಪದ ಉಳ್ತೂರು ಮಸೀದಿಯಲ್ಲಿ ನಾಲ್ಕು ವರ್ಷಗಳಿಂದ ಸಾದಾತ್ ತಂಙಳ್ ರವರ ನೇತೃತ್ವದಲ್ಲಿ ಅವರ ತಾಯಿಯ ಸೆಯ್ಯಿದತ್ ಹಲೀಮ ಬೀವಿ ಅವರ ಹೆಸರಿನಲ್ಲಿ ಸ್ಥಾಪಿಸಿದ ನೂರುಲ್ ಹುದಾ ದರ್ಸ್ ಇದರ ವಿದ್ಯಾರ್ಥಿಗಳ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಲಹೆಗಾರರರಾಗಿ ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಹಾಗೂ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ, ಅದ್ಯಕ್ಷರಾಗಿ ರಾಫಿಹ್ ಬುಳ್ಳೆರಿಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಸಿನಾನ್ ಕಳಂಜಿಬೈಲ್, ಕೋಶಾಧಿಕಾರಿಯಾಗಿ ಸುಹೈಲ್ ಕೊಡಗು, ಉಪಾಧ್ಯಕ್ಷರಾಗಿ ಜುಬೈರ್ ಸಕಲೇಶಪುರ , ಜೊತೆ ಕಾರ್ಯದರ್ಶಿಯಾಗಿ ಅಫ್ರೀದ್ ಪುಂಜಾಲಕಟ್ಟೆ ಹಾಗೂ ಉಳಿದ ವಿದ್ಯಾರ್ಥಿಗಳನ್ನು ಸದಸ್ಯರಾಗಿ ಆಯ್ಕೆ ಮಾಡಲಾಯಿತು

ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜ್ಮಲ್ ಸ್ವಾಗತಿಸಿ , ಸಿನಾನ್ ವಂದಿಸಿದರು.

Related posts

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya
error: Content is protected !!