ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಶ್ರೀ ಶಂಕರ ಜಯಂತಿಯ ಅಂಗವಾಗಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಾದ ಸುಮೇಧಾ ಗಾಂವ್ಕರ್ ಅವರು ಶ್ರೀ ಶಂಕರರ ಜೀವನ ಸಾಧನೆಗಳ ಬಗ್ಗೆ ಹಾಗೂ ಗುರುದತ್ತ ಮರಾಠೆ ಅವರು ಶ್ರೀ ಶಂಕರರ ಕೃತಿಗಳು ಹಾಗೂ ಅವರ ವಿಚಾರಧಾರೆಗಳ ಬಗ್ಗೆ ಮಾತನಾಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಇವರು ಶ್ರೀ ಶಂಕರರ ಬಗ್ಗೆ ಪ್ರಸ್ತಾವಿಕ ಮಾತನಾಡಿ ನಿರ್ವಹಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ಅವರು ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಉಪಸ್ಥಿತರಿದ್ದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya
error: Content is protected !!