25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಇವುಗಳ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮ ಕಾರ್ಯಕ್ರಮವು ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಜೆ ಸಿ ಚಂದನಾ ಜೈನ್ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜೆಸಿ ಎಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ, ನಿಕಟಪೂರ್ವ ಅಧ್ಯಕ್ಷರು ಜೆ ಸಿ ಜಿತೇಶ್ ಎಲ್ ಪಿರೇರ, ಲೇಡಿ ಜೇಸಿ ಅಧ್ಯಕ್ಷರು ಜೆ ಸಿ ಶೋಭಾ ಪಿ, ಘಟಕದ ಮಾರ್ಗದರ್ಶಕರು ಜೆ ಸಿ ಎಚ್‌ ಜಿ ಎಫ್ ಜೋಸೆಫ್ ಪಿರೇರ, ಜೆ ಸಿ ಹೆಚ್ ಜಿ ಎಫ್ ಜೆಸಿಂತಾ ಡಿಸೋಜ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಜೂನಿಯರ್ ಜೆಸಿ ದಕ್ಷ ಜೈನ್, ಜೆ ಸಿ ಧನುಷ್ ಜೈನ್, ಮತ್ತು ಸ್ಥಳೀಯ ಕೃಷಿಕರು ಭಾಗವಹಿಸಿದ್ದರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!